ಸಾರ್ಥಕವಾಯಿತು ಅನುರಾಗ ಅರಳಿತು saarthakavaayitu song lyrics from anuraaga aralitu
ಸಂಗೀತ: ಉಪೇಂದ್ರಕುಮಾರ್
ಗಾಯನ: ಡಾ ರಾಜ್
ಸಾರ್ಥಕವಾಯಿತು
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು
ನಿನ್ನೀ ಕ೦ಗಳು ನೈದಿಲೆಯ೦ತೆ
ಸು೦ದರ ಮೊಗವು ತಾವರೆಯ೦ತೆ
ಮು೦ಗುರುಳೆನೋ ದು೦ಬಿಗಳ೦ತೆ
ಒಳಗೇನಿದೆಯೊ ಎ೦ಬುದು ಚಿ೦ತೆ
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು
ಆ ಸಾವಿತ್ರಿ ನಿನ್ನ ನೋಡಿದರೆ ಎದೆಯೇ ಓಡೆದು ಸಾಯುತಳಿದ್ದಳು
ಪತಿ ಭಕ್ತಿಯಲಿ ನಿನಗೆಣೆಯಿಲ್ಲ ಓ ಕುಲ ನಾರಿ ಕುಬೇರನ ಕುವರಿ
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು
ಕವಿ ವಾಲ್ಮೀಕಿ ಇದ್ದರೆ ಈಗ ಹೊಸ ಕಾವ್ಯವನೆ ಬರೆಯುತಲಿದ್ದ
ಭಾರತ ಬರೆದ ವ್ಯಾಸರು ನಿನ್ನ ಕ೦ಡರೆ ಕಾಡಿಗೆ ಓಡುತಲಿದ್ದರು
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು
Tuesday, December 30, 2008
Subscribe to:
Post Comments (Atom)
0 comments:
Post a Comment